ಕಾರ್ಕಳ: ಬೆಳ್ಮಣ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಕಾಲೇಜು ಹಾಗೂ ಪ್ರೌಢಶಾಲಾ ವಿಭಾಗದ ಹಳೆ ವಿದ್ಯಾರ್ಥಿಗಳ ಸಮಾವೇಶ ‘ಸ್ನೇಹ ಸೇತು’ ಕಾರ್ಯಕ್ರಮ ಮಾರ್ಚ್ 1 ರ ಭಾನುವಾರ ಕಾಲೇಜು […]
ಧರ್ಮಸ್ಥಳ: ಕಿನ್ನಿಗೋಳಿ ಕಂಚಿಮಾರು ಪೂಜಾ ಸಮಿತಿಯ ವತಿಯಿಂದ 17ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವು ಭಕ್ತಿ, ಸಂಭ್ರಮ ಹಾಗೂ ಶ್ರದ್ಧೆಯಿಂದ ನಡೆಯಿತು. ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ […]
ರಾಜ್ಯದ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘ ಚುನಾವಣೆಗಳನ್ನು ಪುನರಾರಂಭಿಸುವ ಕುರಿತು ಸರ್ಕಾರ ಕೈಗೊಂಡಿರುವ ನಿರ್ಧಾರ ಅತ್ಯಂತ ಸ್ವಾಗತಾರ್ಹವಾಗಿದೆ. ವಿದ್ಯಾರ್ಥಿ ಸಂಘ ಚುನಾವಣೆಗಳು ಯುವಕರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ಜೊತೆಗೆ ಪ್ರಜಾಸತ್ತಾತ್ಮಕ ಮೌಲ್ಯಗಳು ಹಾಗೂ […]