ಉಜಿರೆ: ತಮಿಳುನಾಡು ರಾಣಿಪೇಟ್ ಜಿಲ್ಲೆಯ ರತ್ನಗಿರಿ ಬಾಲಮುರುಗನ್ ದೇವಸ್ಥಾನದ ಸುಬ್ರಹ್ಮಣ್ಯ ಸ್ವಾಮೀಜಿ ಗುರುವಾರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಬಳಿಕ ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿ ಸುಬ್ರಹ್ಮಣ್ಯಕ್ಕೆ ಪ್ರಯಾಣಿಸಿದರು.
ಕಾರ್ಕಳ: ರಾಜ್ಯ ಸರ್ಕಾರವು ಗ್ರಾಮೀಣ ಹಾಗೂ ನಗರ ಪ್ರದೇಶಗಳ ಯುವಕರನ್ನು ಸಂಘಟಿಸಿ ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ ಮತ್ತು ರಾಷ್ಟ್ರಸೇವೆಯ ಮನೋಭಾವ ಬೆಳೆಸುವ ಉದ್ದೇಶದಿಂದ ‘ಭಾರತ್ ಜೋಡೋ’ ಯುವ ಸಂಘಗಳ ಸ್ಥಾಪನೆಗೆ ಕೈಗೊಂಡಿರುವ ನಿರ್ಧಾರ […]
ಮೂಡುಬಿದಿರೆ: 2026 ಜನವರಿಯಲ್ಲಿ ನಡೆದ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಹಿರಿಯ ವಿದ್ಯಾರ್ಥಿಗಳಾದ ರೋಹಿತ್ ಪಾರಡ್ಕರ್, ಅಮೋಘ್, ಗಣೇಶ್ ಪೈ, ಶುಭಂ ಕೋಟ್ಯಾನ್, ಸುಬ್ರಮಣ್ಯ ಎಸ್ ಬಿ. ಮತ್ತು ಭರತ್ ಹೆಗ್ಡೆ […]
ವರದಿ ರಾಯಿ ರಾಜ ಕುಮಾರ ಭಾರತೀಯ ಜನತಾ ಪಾರ್ಟಿಯ ಮೂಲ್ಕಿ(ಬಿಜೆಪಿ) ಮೂಡುಬಿದಿರೆ ಮಂಡಲದ ಯುವ ಮೋರ್ಚಾ ವಿಭಾಗದ ಅಧ್ಯಕ್ಷರಾಗಿ ಕುಮಾರ್ ಪ್ರಸಾದ್ ಕೊಟ್ಟಾರಿ, ಉಪಾಧ್ಯಕ್ಷರುಗಳಾಗಿ ಜೀವನ್ಧರ್ ಶೆಟ್ಟಿಗಾರ, ರಂಜನ್ ಕರ್ನಿರೆ, ಉಮೇಶ್ ಮುಲ್ಕಿ, ಸಚಿನ್ […]