ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಕ್ರಿಯ ಸದಸ್ಯ ಹಾಗೂ ಕನ್ನಡಪ್ರಭ ಪತ್ರಿಕೆಯ ಕುಂದಾಪುರ ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಮೇಲಿನ ಹಲ್ಲೆಯನ್ನು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರವಾಗಿ ಖಂಡಿಸುತ್ತದೆ.
ಮಂಗಳೂರು: ಶಕ್ತಿ ವಸತಿ ಶಾಲೆ, ಶಕ್ತಿನಗರ ಮಂಗಳೂರು ಮಾ 7 ರಂದು ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮಹಿಳಾ ಪೋಷಕರಾದ ಪೂರ್ಣಿಮ ಭಟ್ ಸೀನಿಯರ್ […]
ಜೂನ್ 5ರ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಉಡುಪಿಯ ಕ್ರಿಶ್ಚಿಯನ್ ಪದವಿ ಪೂರ್ವ ಕಾಲೇಜಿನಲ್ಲಿ ಗಿಡ ನೆಡುವ ಮೂಲಕ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಕಾರ್ಯಕ್ರಮವು YMC ಹಾಗೂ ಕ್ರಿಶ್ಚಿಯನ್ ಪದವಿಪೂರ್ವ ಕಾಲೇಜಿನ […]
ಮಂಗಳೂರು: ಸಿಬಿಎಸ್ಇ 10ನೇ ತರಗತಿ ಪರೀಕ್ಷೆ ಫಲಿತಾಂಶದಲ್ಲಿ ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆಯು 99.21% ದಾಖಲಿಸಿಕೊಂಡಿರುತ್ತದೆ. ಪರೀಕ್ಷೆ ಬರೆದಿರುವ ಒಟ್ಟು 127 ವಿದ್ಯಾರ್ಥಿಗಳಲ್ಲಿ 126 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟು 500 ಅಂಕದಲ್ಲಿ ಪರೀಕ್ಷೆ ಬರೆದಿರುವ […]