ಶಾಸಕ ಐವನ್ ಡಿʼಸೋಜಾರವರ ಶಾಸಕರ ಪ್ರದೇಶಾಭಿವೃದ್ದಿ ನಿಧಿಯಿಂದ ಉಡುಪಿ ಜಿಲ್ಲೆ ಉಡುಪಿ ತಾಲೂಕು ಅಗರದಂಡೆ ರಸ್ತೆ ಉದ್ಘಾಟನೆ
Posted on
ಉಡುಪಿ ಜಿಲ್ಲೆ ಉಡುಪಿ ತಾಲೂಕು ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಗರ್ದಂಡೆ ಕೇಂಜಹಿತ್ಲು ರಸ್ತೆಗೆ ವಿಧಾನ ಪರಿಷತ್ ಶಾಸಕರಾದ ಐವನ್ ಡಿʼಸೋಜಾರವರ ಶಾಸಕರ ನಿಧಿಯಿಂದ 10.00 ಲಕ್ಷ ಅನುದಾನವನ್ನು ಬಿಡುಗಡೆಗೊಳಿಸಿ, ನಿರ್ಮಾಣಗೊಂಡ ರಸ್ತೆಯ ಉದ್ಘಾಟನೆಯನ್ನು ಐವನ್ ಡಿʼಸೋಜಾರವರು ನೇರವೇರಿಸಿದರು.
ಕಾರ್ಕಳ: ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಅವಧಿಯಲ್ಲಿ ಅಂದಿನ ಸಚಿವರಾಗಿದ್ದ ಸುನಿಲ್ ಕುಮಾರ್ ಅವರು ನಿಟ್ಟೆ ಗ್ರಾಮದ ಮದೆನಾಡಿನಲ್ಲಿ ಸುಮಾರು 27 ಕೋ.ರೂ ವೆಚ್ಚದಲ್ಲಿ ಜವಳಿ ಪಾರ್ಕ್ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ಸ್ಥಳೀಯ ಯುವಕ […]
ಕಾಸರಗೋಡು: ಯಕ್ಷತೂಣೀರ ಸಂಪ್ರತಿಷ್ಠಾನ ಕೋಟೂರು ಕಾಸರಗೋಡು ವತಿಯಿಂದ ದಶಮಾನ ಸಂಭ್ರಮ ಕಾರ್ಯಕ್ರಮ ಭಾನುವಾರ ಸ್ಕಂದ ಪ್ಲಾಸ್ಟಿಕ್ಸ್ ಸಂಸ್ಥೆಯ ಆವರಣದಲ್ಲಿ ಅದ್ದೂರಿಯಾಗಿ ನಡೆಯಿತು. ಎಡನೀರು ಮಠಾಧೀಶ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶಿಷ್ಯ ಶ್ರೀ ತೋಟಕಾಚಾರ್ಯ ಪರಂಪರಾಗತ ಶ್ರೀ […]
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವರಿಗೆ ಬೆಂಗಳೂರಿನ ಡಾ ಮನಮೋಹನ್ಸಿಂಗ್ ನಗರ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ವಿಶ್ವವಿದ್ಯಾಲಯದ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ […]