ಶಾಸಕ ಐವನ್ ಡಿʼಸೋಜಾರವರ ಶಾಸಕರ ಪ್ರದೇಶಾಭಿವೃದ್ದಿ ನಿಧಿಯಿಂದ ಉಡುಪಿ ಜಿಲ್ಲೆ ಉಡುಪಿ ತಾಲೂಕು ಅಗರದಂಡೆ ರಸ್ತೆ ಉದ್ಘಾಟನೆ
Posted on
ಉಡುಪಿ ಜಿಲ್ಲೆ ಉಡುಪಿ ತಾಲೂಕು ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಗರ್ದಂಡೆ ಕೇಂಜಹಿತ್ಲು ರಸ್ತೆಗೆ ವಿಧಾನ ಪರಿಷತ್ ಶಾಸಕರಾದ ಐವನ್ ಡಿʼಸೋಜಾರವರ ಶಾಸಕರ ನಿಧಿಯಿಂದ 10.00 ಲಕ್ಷ ಅನುದಾನವನ್ನು ಬಿಡುಗಡೆಗೊಳಿಸಿ, ನಿರ್ಮಾಣಗೊಂಡ ರಸ್ತೆಯ ಉದ್ಘಾಟನೆಯನ್ನು ಐವನ್ ಡಿʼಸೋಜಾರವರು ನೇರವೇರಿಸಿದರು.
ಟೋಕಿಯೋ ಒಲಿಂಪಿಕ್ಸ್ನಲ್ಲಿ ಕಂಚು ಗೆದ್ದಿದ್ದ ಭಾರತದ ಗಂಡಸರ ಹಾಕಿ ತಂಡವು ಆ ಭರವಸೆಯನ್ನು ಹುಸಿ ಮಾಡಿ ಒಡಿಶಾದ ಭುಬನೇಶ್ವರದಲ್ಲಿ ನಡೆದ ವಿಶ್ವ ಕಪ್ ಹಾಕಿಯಲ್ಲಿ ಎಂಟರ ಘಟ್ಟ ಕೂಡ ಮುಟ್ಟದೆ ಮನೆಗೆ ಮೂಟೆ ಕಟ್ಟಿತು. […]
ಕಾರ್ಕಳ: ಕರಾವಳಿಯ ಪ್ರತಿಭಾವಂತರ ಶ್ರಮ ಹಾಗೂ ಸೃಜನಶೀಲತೆಯಿಂದ ಮೂಡಿಬರುತ್ತಿರುವ ವಿಭಾ ಪ್ರೊಡಕ್ಷನ್ಸ್ (VIBHA Productions) ಸಂಸ್ಥೆಯ ಚೊಚ್ಚಲ ಕನ್ನಡ ಚಿತ್ರ ‘ಡಿ’ (D) ಯ ಶೀರ್ಷಿಕೆ ಅನಾವರಣ ಸಮಾರಂಭವು ಜನವರಿ 26ರಂದು ಕಾರ್ಕಳದ ಕ್ರಿಯೇಟಿವ್ […]
ಉಡುಪಿ: ಪಶ್ಚಿಮ ಏಷ್ಯಾ ರಾಷ್ಟ್ರಗಳಲ್ಲಿ ಯುದ್ಧ ನಡೆಯುತ್ತಿರುವುದರಿಂದಾಗಿ ದೇಶದಲ್ಲಿ ವಾಣಿಜ್ಯ ಬಳಕೆ ಮಾಡುವ ಅನಿಲ ಸಿಲಿಂಡರ್ಗಳ ಸರಬರಾಜಿನಲ್ಲಿ ವ್ಯತ್ಯಾಯ ಉಂಟಾಗಿದೆ. ಇದರಿಂದ ಹೋಟೆಲ್ ಉದ್ಯಮ ನಡೆಸುವವರಿಗೆ ತೊಂದರೆಯಾಗಿದ್ದು ಹೊಟಲ್ ಉದ್ಯಮ ಮುಂದುವರೆಸಲು ಪರ್ಯಾಯ ಉರುವಲುಗಳಾದ […]