ಉಜಿರೆ: ಹಾಸನದ ಸೋಮು ಅವರ ನೇತೃತ್ವದಲ್ಲಿ ಯುವಜನ ಸೇನಾ ಪ್ರತಿಷ್ಠಾನ, “ಕುಡುಮಶ್ರೀ” ಧರ್ಮಸ್ಥಳ ಪಾದಯಾತ್ರೆ ಸೇವಾಸಮಿತಿ, ಭಕ್ತವೃಂದ, ಏಕಲವ್ಯ ಜೀವಜಲ ಪ್ರತಿಷ್ಠಾನದ ಸದಸ್ಯರು ಹಾಗೂ ಇತರ ಸಂಘಟನೆಗಳ ಸಹಯೋಗದಲ್ಲಿ ಮಂಗಳವಾರ ಧರ್ಮಸ್ಥಳದಲ್ಲಿ ನೇತ್ರಾವತಿ ಸ್ನಾನಘಟ್ಟದಲ್ಲಿ […]
ಉಡುಪಿ: ಸಮಾಜದಲ್ಲಿ ನೈರ್ಮಲ್ಯ ಕಾಪಾಡುವಲ್ಲಿ ಅತ್ಯಮೂಲ್ಯ ಶ್ರಮ ವಹಿಸುವ ಸಫಾಯಿ ಕರ್ಮಚಾರಿಗಳ ಆರೋಗ್ಯ ತಪಾಸಣೆಯನ್ನು ಕಾಲಕಾಲಕ್ಕೆ ನಿಯಮಿತವಾಗಿ ನಡೆಸುವುದರೊಂದಿಗೆ ಅವರ ಆರೋಗ್ಯ ರಕ್ಷಣೆಗೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. […]