ವರದಿ ರಾಯಿ ರಾಜಕುಮಾರ ಮುಲ್ಕಿ ಮೂಡುಬಿದಿರೆ ಶಾಸಕ ಕೋಟ್ಯಾನ್ ರವರು ವಿಶ್ವ ಪರಿಸರ ದಿನವನ್ನು ಆಚರಿಸಿದರು.
ಬಜಪೆ ಪಟ್ಟಣ ಪಂಚಾಯತ್ ವ್ಯಾಪ್ತಿಯ ಸಾರಾಬಳಿ ಜುಮಾದಿ ಬಂಟೈವಸ್ಥಾನದ ಆವರಣದಲ್ಲಿ ಗಿಡ ನೆಡುವ ಮೂಲಕ ಪರಿಸರ ದಿನವನ್ನು ಆಚರಿಸಿದರು. ಈ ಸಂದರ್ಭದಲ್ಲಿ ದೈವಸ್ಥಾನದ ಮುಖ್ಯಸ್ಥರುಗಳು ಹಾಜರಿದ್ದರು.
ವರದಿ ರಾಯಿ ರಾಜಕುಮಾರ್ ನಾರಾವಿ ಸಮೀಪದ ಹೊಸ್ಮಾರು ಬಲ್ಯೊಟ್ಟು ಪ್ರದೇಶದ ಗುರುಕೃಪಾ ಸಭಾಭವನದಲ್ಲಿ ಜನವರಿ 11 ರಂದು ಅಡಿಕೆ ಮತ್ತು ಕೋಕೋ ಬೆಳೆಗಳ ವಿಚಾರ ಸಂಕಿರಣ ಹಾಗೂ ಹವಾಮಾನ ಆಧಾರಿತ ಕೃಷಿ-ರೈತ ಜಾಗೃತಿ ಕಾರ್ಯಕ್ರಮ […]
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳ ಕಛೇರಿ, ಮಂಗಳೂರು ಇದರ ವತಿಯಿಂದ ಶ್ರೀದೇವಿ ಕಾಲೇಜು ಆಫ್ ನಸಿರ್ಂಗ್, […]
ಮಂಗಳೂರು: ನಗರದ ಮಂಗಳೂರಿನ ಎಂ ಎಸ್ ಈ ಝೆಡ್ ಕೈಗಾರಿಕಾ ಪ್ರದೇಶದಲ್ಲಿ ಇಟಲಿಯ ಎಂಐ ಆರ್ ಗ್ರೂಪ್ ತನ್ನ ಉತ್ಪಾದನಾ ಘಟಕವನ್ನು ಸ್ಥಾಪನೆ ಮಾಡಲು ಭೂಮಿ ಪೂಜೆಯನ್ನು ಮಂಗಳೂರು ಧರ್ಮ ಪ್ರಾಂತ್ಯದ ಬಿಷಪ್ ಅತಿವಂದನೀಯ ಡಾ. ಪೀಟರ್ ಪೌಲ್ ಸಲ್ದಾನ ನೆರವೇರಿಸಿ ಆಶೀರ್ವದಿಸಿದರು. ಈ ಸಂಧರ್ಭದಲ್ಲಿ […]