ವರದಿ ರಾಯಿ ರಾಜಕುಮಾರ ಮುಲ್ಕಿ ಮೂಡುಬಿದಿರೆ ಶಾಸಕ ಕೋಟ್ಯಾನ್ ರವರು ವಿಶ್ವ ಪರಿಸರ ದಿನವನ್ನು ಆಚರಿಸಿದರು.
ಬಜಪೆ ಪಟ್ಟಣ ಪಂಚಾಯತ್ ವ್ಯಾಪ್ತಿಯ ಸಾರಾಬಳಿ ಜುಮಾದಿ ಬಂಟೈವಸ್ಥಾನದ ಆವರಣದಲ್ಲಿ ಗಿಡ ನೆಡುವ ಮೂಲಕ ಪರಿಸರ ದಿನವನ್ನು ಆಚರಿಸಿದರು. ಈ ಸಂದರ್ಭದಲ್ಲಿ ದೈವಸ್ಥಾನದ ಮುಖ್ಯಸ್ಥರುಗಳು ಹಾಜರಿದ್ದರು.
ಮೂಡುಬಿದಿರೆ: ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯ (ಎಐಸಿಟಿಇ) ಸಹಕಾರದಲ್ಲಿ ಸ್ಥಾಪಿಸಲಾದ ಐಡಿಯಾ ಲ್ಯಾಬ್ನ ಉದ್ಘಾಟನಾ ಸಮಾರಂಭ ಮಿಜಾರಿನ ಕಾಲೇಜಿನ ಕ್ಯಾಂಪಸನಲ್ಲಿ ನಡೆಯಿತು. ಬಿಟಾ ಸಿಎಇ ಸಿಸ್ಟಮ್ಸ್ ಇಂಡಿಯಾ ಪ್ರೈವೇಟ್ […]
ಮೂಡುಬಿದಿರೆ: ಸಮಯಪ್ರಜ್ಞೆ, ನಿಸ್ವಾರ್ಥ ಸೇವೆ ಹಾಗೂ ಪರೋಪಕಾರದಂತಹ ಮೌಲ್ಯಗಳನ್ನು ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಸ್ವಯಂಸೇವಕರು ತಮ್ಮ ಜೀವನದ ಆದರ್ಶಗಳನ್ನಾಗಿ ರೂಪಿಸಿಕೊಳ್ಳಬೇಕು ಎಂದು ಪಾರಾದೀಪ್ ಫಾಸ್ಫೇಟ್ಸ್ ಲಿಮಿಟೆಡ್ನ ಜಂಟಿ ಪ್ರಧಾನ ವ್ಯವಸ್ಥಾಪಕ (ಮಾರುಕಟ್ಟೆ ಅಭಿವೃದ್ಧಿ […]
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ನ ನೇತೃತ್ವದಲ್ಲಿ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆಯು ಧರ್ಮಸ್ಥಳದ ಅನ್ನಪೂರ್ಣ ಛತ್ರದ ಸಭಾಂಗಣದಲ್ಲಿ ನಡೆಯಿತು. ಸುಳ್ಯ ವಲಯ ಪರಿಷತ್ ಅಧ್ಯಕ್ಷೆ ಸವಿತಾ ಸಂದೇಶ್ […]