ಶ್ರೀ ಗುರುಕುಲ ಅನುದಾನಿತ ಶಾಲೆಯಲ್ಲಿ ಸಮವಸ್ತ್ರ ಮತ್ತು ಶೈಕ್ಷಣಿಕ ಪರಿಕರಗಳ ವಿತರಣಾ ಹಾಗೂ ಎಐ ತರಗತಿಗಳ ಉದ್ಘಾಟನಾ ಕಾರ್ಯಕ್ರಮ

ಮಾಳ: ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಜೂನ್ 16, 2026 ರಂದು ಜಾಲಿ ಬಾಯ್ಸ್ ಬಜೆಗೋಳಿ ಹಾಗೂ ವಿವಿಧ ದಾನಿಗಳಿಂದ ಸಮವಸ್ತ್ರ ಮತ್ತು ಶೈಕ್ಷಣಿಕ ಪರಿಕರಗಳ ವಿತರಣಾ ಕಾರ್ಯಕ್ರಮ […]

ಕಾರ್ಕಳ ತಾಲೂಕು ಆಸ್ಪತ್ರೆಗೆ ವೈದ್ಯರ ನೇಮಕಾತಿ: ರಾಜ್ಯ ಸರ್ಕಾರಕ್ಕೆ ಧನ್ಯವಾದ ತಿಳಿಸಿದ ಪ್ರತಿಮಾ ರಾಣೆ

ಕಾರ್ಕಳ ತಾಲ್ಲೂಕು ಆಸ್ಪತ್ರೆಯಲ್ಲಿ ವೈದ್ಯರ ಕೊರತೆಯಿಂದ ಸಾರ್ವಜನಿಕರಿಗೆ ಉಂಟಾಗುತ್ತಿದ್ದ ತೊಂದರೆಗಳ ಕುರಿತು ಉದಯ ಶೆಟ್ಟಿ ಮುನಿಯಾಲು ಅವರು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರ ಗಮನಕ್ಕೆ ತಂದ ಹಿನ್ನೆಲೆಯಲ್ಲಿ ಅವರು […]

ಫಿಜಾ ಬೈ ನೆಕ್ಸಸ್ ಮಾಲ್‌ನಿಂದ ಮಂಗಳೂರು ಜನತೆಗೆ ‘ಎಂಡ್ ಆಫ್ ಸ್ಯಾಡ್‌ನೆಸ್ ಸೇಲ್’ಗೆ ಆದರದ ಆಹ್ವಾನ

ಮಂಗಳೂರು, ಜೂನ್ 2026: ಈ ಸೀಸನ್‌ನಲ್ಲಿ ಸಣ್ಣಪುಟ್ಟ ಸಂತೋಷದ ಕ್ಷಣಗಳನ್ನು ಸಂಭ್ರಮಿಸಲು ಫಿಜಾ ಬೈ ನೆಕ್ಸಸ್ ಮಾಲ್ ವಿಶಿಷ್ಟವಾದ ‘ಎಂಡ್ ಆಫ್ ಸ್ಯಾಡ್‌ನೆಸ್ ಸೇಲ್’ ಅನ್ನು ಪ್ರಾರಂಭಿಸಿದ್ದು, ಇದರ ಭಾಗವಾಗಲು ಮಂಗಳೂರಿನ ಜನತೆಯನ್ನು ಪ್ರೀತಿಯಿಂದ […]

ಮಂಗಳೂರು: ಐವನ್‌ ಡಿʼಸೋಜಾರವರ ಮಹಾನಗರ ಪಾಲಿಕೆಯ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಸಹಾಯವಾಣಿ ಕೇಂದ್ರ (SIR) ಪ್ರಾರಂಭ

ಮಂಗಳೂರು: ವಿಧಾನ ಪರಿಷತ್‌ ಶಾಸಕರಾದ ಐವನ್‌ ಡಿʼಸೋಜಾರವರ ಮಂಗಳೂರು ಮಹಾನಗರ ಪಾಲಿಕೆಯ ತಮ್ಮ ಶಾಸಕರ ಕಛೇರಿಯಲ್ಲಿ (SIR) ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಸಹಾಯವಾಣಿ ಕೇಂದ್ರ  ಜೂನ್ 15 ರಂದು ಪ್ರಾರಂಭಿಸಲಾಯಿತು. ಮಂಗಳೂರು ದಕ್ಷಿಣ […]

ಮೂಡುಬಿದಿರೆ: ಜವಾಬ್ದಾರಿಯುತ ಯುವ ಸಮೂಹವೇ ರಾಷ್ಟ್ರದ ಭವಿಷ್ಯ – ವಿವೇಕ್ ಆಳ್ವ

ಮೂಡುಬಿದಿರೆ: ಜವಾಬ್ದಾರಿಯನ್ನು ಸ್ವೀಕರಿಸಿದಾಗ ಮಾತ್ರ ಬದುಕಿನಲ್ಲಿ ಸ್ಥಾನಮಾನ ಮತ್ತು ಯಶಸ್ಸು ಗಳಿಸಲು ಸಾಧ್ಯವಾಗುತ್ತದೆ. ಶಿಕ್ಷಣದ ಜೊತೆಗೆ ಉತ್ತಮ ವ್ಯಕ್ತಿತ್ವ ಹಾಗೂ ಉತ್ತಮ ಮನಸ್ಸನ್ನು ರೂಪಿಸಿಕೊಳ್ಳುವುದು ವಿದ್ಯಾರ್ಥಿಗಳ ಪ್ರಮುಖ ಗುರಿಯಾಗಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ […]

ಶಿಕ್ಷಣದಲ್ಲಿ ಪೋಷಕರು, ಶಿಕ್ಷಕರು, ವಿದ್ಯಾರ್ಥಿಗಳ ಪಾತ್ರ ಕುರಿತು ಸಂವಾದ

ಮೂಡುಬಿದಿರೆ ತಾಲೂಕಿನ ಜ್ಞಾನವಿಕಾಸ ಯೋಜನೆಯ ಅಂತರ್ಗತವಾಗಿ ವಾಲ್ಪಾಡಿ ಗ್ರಾಮದ ಪೆರಿಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂನ್ 15ರಂದು ಶಿಕ್ಷಣದಲ್ಲಿ ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಪಾತ್ರದ ಕುರಿತು ಸಂವಾದ ಚರ್ಚೆ ನಡೆಯಿತು. ಸಂವಾದ […]