ಕಟಪಾಡಿ: ‘ಉಡುಪಿಗೆ ಬನ್ನಿ’ ತಂಡದ ನೇತೃತ್ವದಲ್ಲಿ ಉಡುಪಿ ಜಿಲ್ಲೆಯ ಪಿತ್ರೋಡಿ ಹಾಗೂ ಮಟ್ಟು ಪರಿಸರದಲ್ಲಿ ಜನವರಿ 31 ರಂದು ಸಂಜೆ ಹಕ್ಕಿ ವೀಕ್ಷಣೆ ಕಾರ್ಯಕ್ರಮ ನಡೆಯಿತು. ಸುಮಾರು ಒಂದೂವರೆ ಗಂಟೆಗಳ ಕಾಲ ಪರಿಸರಾಸಕ್ತರು ಕಾಲ್ನಡಿಗೆಯ ಮೂಲಕ ಸುತ್ತಮುತ್ತಲಿನ […]
Category: Kannada News
ಕಲಾಂಗಣದಲ್ಲಿ ಫೆಬ್ರವರಿ 01 ರಂದು ಸುರ್ ಸುರಾಯ್
ಮಂಗಳೂರು: ಸುರ್ ಸೊಭಾಣ್ ಗಾಯನ ತರಬೇತಿ ಶಾಲೆಯ ನೂರಕ್ಕೂ ಮಿಕ್ಕಿ ವಿದ್ಯಾರ್ಥಿಗಳಿಂದ ʻಸುರ್ ಸುರಾಯ್ʼ (ಸ್ವರ – ಶ್ರಾವ್ಯ) ಎಂಬ ಸಂಗೀತ ಕಾರ್ಯಕ್ರಮವು 2026 ಫೆಬ್ರವರಿ 01 ರಂದು ಸಂಜೆ 6.30 ಗಂಟೆಗೆ ಶಕ್ತಿನಗರದ ಕಲಾಂಗಣದಲ್ಲಿ ನಡೆಯಲಿದೆ. ಇದು ಮಾಂಡ್ ಸೊಭಾಣ್ ತಿಂಗಳ ವೇದಿಕೆ ಸರಣಿಯ 290 ನೇ ಕಾರ್ಯಕ್ರಮವಾಗಿದ್ದು, ಪ್ರಸಿದ್ಧ ಗಾಯಕಿ ಹಾಗೂ ಹಿಂದೂಸ್ತಾನಿ ಸಂಗೀತ ತರಬೇತುದಾರರಾದ ಶಿಲ್ಪಾ ತೇಜಸ್ವಿನಿ ಕುಟಿನ್ಹಾ ಇವರ ನಿರ್ದೇಶನದಲ್ಲಿ […]
