ಉಜಿರೆ: ಎಸ್.ಡಿ.ಎಂ. ಕಾಲೇಜಿನಲ್ಲಿ ಪತ್ರಿಕೋದ್ಯಮ ವಿಭಾಗದಲ್ಲಿ ಮೂವತ್ತಮೂರು ವರ್ಷ ಉಪನ್ಯಾಸಕರಾಗಿ, ವಿಭಾಗಮುಖ್ಯಸ್ಥರಾಗಿ ಸೇವೆ ಸಲ್ಲಿಸಿ ಶನಿವಾರ ವೃತ್ತಿಯಿಂದ ನಿವೃತ್ತರಾದ ಪ್ರೊ. ಭಾಸ್ಕರ ಹೆಗಡೆಯವರ ಸರಳ ವ್ಯಕ್ತಿತ್ವ, ಪ್ರಾಯೋಗಿಕ ಅನುಭವ, ದಕ್ಷ ನಾಯಕತ್ವ ಮತ್ತು ಮೌಲ್ಯಶಿಕ್ಷಣ […]
Category: Kannada News
ಕಲಾಂಗಣದಲ್ಲಿ ಫೆಬ್ರವರಿ 01 ರಂದು ಸುರ್ ಸುರಾಯ್
ಮಂಗಳೂರು: ಸುರ್ ಸೊಭಾಣ್ ಗಾಯನ ತರಬೇತಿ ಶಾಲೆಯ ನೂರಕ್ಕೂ ಮಿಕ್ಕಿ ವಿದ್ಯಾರ್ಥಿಗಳಿಂದ ʻಸುರ್ ಸುರಾಯ್ʼ (ಸ್ವರ – ಶ್ರಾವ್ಯ) ಎಂಬ ಸಂಗೀತ ಕಾರ್ಯಕ್ರಮವು 2026 ಫೆಬ್ರವರಿ 01 ರಂದು ಸಂಜೆ 6.30 ಗಂಟೆಗೆ ಶಕ್ತಿನಗರದ ಕಲಾಂಗಣದಲ್ಲಿ ನಡೆಯಲಿದೆ. ಇದು ಮಾಂಡ್ ಸೊಭಾಣ್ ತಿಂಗಳ ವೇದಿಕೆ ಸರಣಿಯ 290 ನೇ ಕಾರ್ಯಕ್ರಮವಾಗಿದ್ದು, ಪ್ರಸಿದ್ಧ ಗಾಯಕಿ ಹಾಗೂ ಹಿಂದೂಸ್ತಾನಿ ಸಂಗೀತ ತರಬೇತುದಾರರಾದ ಶಿಲ್ಪಾ ತೇಜಸ್ವಿನಿ ಕುಟಿನ್ಹಾ ಇವರ ನಿರ್ದೇಶನದಲ್ಲಿ […]
