ಕಾರ್ಕಳ: ಕಾರ್ಕಳ ಪುರಸಭೆಯಲ್ಲಿ ಮಾಹಿತಿ ಹಕ್ಕು ಅಧಿಕಾರಿ ತಾನು ಕೇಳಿದ ದಾಖಲೆಗಳನ್ನು ನೀಡದೆ ಸತಾಯಿಸುತ್ತಿದ್ದಾರೆ ಮಾಹಿತಿ ಕೇಳಿದರೆ ಪೂರ್ಣ ಮಾಹಿತಿ ನೀಡದೆ ತಾವೇ ಮೇಲ್ಮಮನವಿ ಸಲ್ಲಿಸಿ ಉಡಾಪೆ ಉತ್ತರ ನೀಡುತ್ತಾರೆ ಎಂದು ಆರೋಪಿಸಿ ಮಾಹಿತಿ […]
ಮಂಗಳೂರು: ರಾಜೀವ್ ಗಾಂಧಿಯವರು ನವ ಭಾರತದ ದಿಕ್ಸೂಚಿಯಾಗಿದ್ದರು. ವಿಜ್ಞಾನ, ತಂತ್ರಜ್ಞಾನ ಮತ್ತು ಅಧಿಕಾರ ವಿಕೇಂದ್ರೀಕರಣದ ಮೂಲಕ ಅವರು ದೇಶಕ್ಕೆ ನೀಡಿದ ಕೊಡುಗೆ ಅಪಾರ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ […]
ಮಂಗಳೂರು: 2010 ರ ಮೇ ತಿಂಗಳಿನಲ್ಲಿ ಬಜ್ಜೆ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅಪಘಾತವಾದ ಹಿನ್ನಲೆಯಲ್ಲಿ, ಜಿಲ್ಲಾಡಳಿತವು ಮಡಿದವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಜರಗಿಸುತ್ತಾ ಬಂದಿದ್ದು, ವಿಮಾನ ಅಪಘಾತದಲ್ಲಿ ಮರಣ […]