ವರದಿ ರಾಯಿ ರಾಜ ಕುಮಾರಮಂಗಳೂರು ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ಬದಿಗಳಲ್ಲಿ ನಿರ್ಮಿಸಲು ಬಾಕಿ ಇರುವ ಸರ್ವಿಸು ರಸ್ತೆಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸಲು ಹೆದ್ದಾರಿ ಪ್ರಾಧಿಕಾರಕ್ಕೆ ಈಗಾಗಲೇ ತಿಳಿಸಿದ್ದು ಕಾಮಗಾರಿ ಪ್ರಗತಿಯಲ್ಲಿದೆ. ಈ ಹಿಂದೆ ನಡೆದ […]
ಮೂಡುಬಿದಿರೆ: ಮೂಡುಬಿದಿರೆ ತಾಲೂಕಿನ ಪಡು ಮಾರ್ನಾಡು ಗ್ರಾಮದ ಅಮನಬೆಟ್ಟು ಯುವಕ ಮಂಡಲದಲ್ಲಿ ಸ್ಥಳೀಯ ಯುವಕ, ಯುವತಿ ಮಂಡಲದ ಸದಸ್ಯರು, ಶಿಕ್ಷಕರು, ವಿದ್ಯಾರ್ಥಿಗಳಿಗೆ ಶಿಕ್ಷಣ ಸಂಬಂಧಿ ವಿಶೇಷ ಮಾಹಿತಿ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ […]
ಮಂಗಳೂರು: ಡ್ರಗ್ಸ್, ಗಾಂಜಾ ಮತ್ತಿತರ ಮಾದಕ ವಸ್ತುಗಳ ಡ್ರಗ್ಸ್ ಪೆಡ್ಲರ್ಗಳ ವಿರುದ್ಧ ಕಾರ್ಯಾಚರಣೆಯನ್ನು ಇನ್ನಷ್ಟು ತೀವ್ರಗೊಳಿಸಿ ಕೊನೆಯ ಪೆಡ್ಲರ್ ಬಂಧನವಾಗುವವರೆಗೂ ಮುಂದುವರಿಸಲಾಗುವುದು ಎಂದು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.ಅವರು ಮಂಗಳವಾರ ಪುರಭವನದಲ್ಲಿ […]