ಮಂಗಳೂರು: ಎಂಆರ್ಪಿಎಲ್ (MRPL) ಹಾಗೂ MSEZL ಕೈಗಾರಿಕೆಗಳ ಹಸಿರು ವಲಯ ನಿರ್ಮಾಣಕ್ಕಾಗಿ ಈಗಾಗಲೇ ಸುಮಾರು 27 ಎಕರೆ ಭೂಸ್ವಾಧೀನ ಪ್ರಕ್ರಿಯೆಯನ್ನು ಸರ್ಕಾರ ಕೈಗೊಂಡಿದೆ. ಇದೇ ಸಂದರ್ಭದಲ್ಲಿ, ಕೈಗಾರಿಕಾ ಮಾಲಿನ್ಯದಿಂದ ತೀವ್ರವಾಗಿ ಬಾಧಿತವಾಗಿರುವ ಬಜ್ಪೆ ಶಾಂತಿಗುಡ್ಡೆ […]
ವರದಿ ರಾಯಿ ರಾಜಕುಮಾರಬಂಟ್ವಾಳ: ಸರ್ಕಾರಿ ಪ್ರೌಢಶಾಲೆ ಕೊಯಿಲ ಇಲ್ಲಿನ ವಿದ್ಯಾರ್ಥಿಗಳಿಗೆ ಕೆನರಾ ರೆಬೆಕೊ ಸಂಸ್ಥೆಯ ವತಿಯಿಂದ ಬೈಸಿಕಲ್ ವಿತರಣೆ ಮಾಡಲಾಯಿತು.50 ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ ಮಾಡಲಾಯಿತು. ಕೆನರಾ ರೆಬೆಕೊ ಸಂಸ್ಥೆಯ ಉಪಾಧ್ಯಕ್ಷರಾದ ಮುರಳೀಧರ ಶೆಣೈ […]
ಕಾರ್ಕಳದಲ್ಲಿ 2027 ರಲ್ಲಿ ನಡೆಯಲಿರುವ ಐತಿಹಾಸಿಕ ಮಹಾಮಸ್ತಕಾಭಿಷೇಕಕ್ಕೆ ರಾಜ್ಯ ಸರ್ಕಾರವು ಮೊದಲ ಹಂತದಲ್ಲಿ 1.59 ಕೋಟಿ ರೂಪಾಯಿಗಳ ಅನುದಾನವನ್ನು ಬಿಡುಗಡೆಗೊಳಿಸಿದ್ದು ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅವರು ರಾಜ್ಯ ಸರ್ಕಾರಕ್ಕೆ ಕೃತಜ್ಞತೆ […]