ಎಸ್.ಎಸ್.ಎಲ್.ಸಿ ಯಲ್ಲಿ ಧರ್ಮಸ್ಥಳದ ಜಿ. ಮಾಧುರ್ಯ ಶೇ. 100 ಅಂಕಗಳಿಸಿ ರಾಜ್ಯಕ್ಕೆ ಪ್ರಥಮಸ್ಥಾನ
Posted on
ಉಜಿರೆ: 20250-02ನೆ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ – 2 ರಲ್ಲಿ ಧರ್ಮಸ್ಥಳದ ಎಸ್.ಡಿ.ಎಂ. ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿನಿ 625 ರಲ್ಲಿ 625 ಅಂಕಗಳನ್ನು ಪಡೆದು ರಾಜ್ಯಮಟ್ಟದಲ್ಲಿ ಪ್ರಥಮಸ್ಥಾನ ಪಡೆದಿರುತ್ತಾಳೆ.
ಈಕೆ ಧರ್ಮಸ್ಥಳದ ನಿವಾಸಿ ಸುಬ್ರಹ್ಮಣ್ಯ ಪ್ರಸಾದ್ ಮತ್ತು ಮಧುರಾ ದಂಪತಿಯ ಮಗಳು.
ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಾರ್ಷಿಕೋತ್ಸವ ಆವಿರ್ಭವವು “ಸಿಂದೂರ ಸಂಭ್ರಮ” ಪರಿಕಲ್ಪನೆಯಲ್ಲಿ ಡಿಸೆಂಬರ್ 4, 5, 6 ರಂದು ಅದ್ದೂರಿಯಾಗಿ ಜರುಗಿತು. 4 ಡಿಸೆಂಬರ್ 2025 ರಂದು ಕ್ರಿಯೇಟಿವ್ ಯಕ್ಷಾರಾಧನಮ್ ಹವ್ಯಾಸಿ ಕಲಾವಿದರಿಂದ ‘ಶ್ರೀರಾಮಾನುಗ್ರಹ ಸಿಂದೂರ […]
ಮಂಗಳೂರು:ಕೊಂಕಣಿ ಕೇಂದ್ರದಲ್ಲಿ ಪ್ರಾಚೀನ ಸಂಪ್ರದಾಯದಂತೆ ಗೋವಾದಲ್ಲಿಹೆಚ್ಚು ಪ್ರಚಲಿತವಿರುವ “ಪ್ರಸಾದ ಎಸಳು” ಎಂಬ ಅಧ್ಯಯನದ ಬಗ್ಗೆ ಪುರೋಹಿತರ ಮೂಲಕ ಭಕ್ತನು ದೇವರಲ್ಲಿ ಪ್ರಾರ್ಥಿಸಿಕೊಂಡಾಗ ಮೂರ್ತಿ ಅಥವಾ ಪೀಠದಲ್ಲಿ ಹಚ್ಚಿದ ಹೂವಿನ ಎಸಳು ಕೆಳಗೆ ಬೀಳುತ್ತದೆ. ಈ ಸಂಪ್ರದಾಯವು […]
ಮಂಗಳೂರು: ಗಣಿಗಾರಿಕೆಯಿಂದ ಹಾನಿಯಾದ ಪ್ರದೇಶಗಳ ಸುಧಾರಣೆ ಮತ್ತು ಸಂತ್ರಸ್ತರ ಉಪಯೋಗಕ್ಕಾಗಿ ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಯ ಬಳಕೆಯ ಬಗ್ಗೆ ಚರ್ಚಿಸಲು ಶೀಘ್ರದಲ್ಲೇ ಜಿಲ್ಲೆಯ ಶಾಸಕರೊಂದಿಗೆ ಸಭೆ ನಡೆಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ […]