ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಕ್ರಿಯ ಸದಸ್ಯ ಹಾಗೂ ಕನ್ನಡಪ್ರಭ ಪತ್ರಿಕೆಯ ಕುಂದಾಪುರ ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಮೇಲಿನ ಹಲ್ಲೆಯನ್ನು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರವಾಗಿ ಖಂಡಿಸುತ್ತದೆ.
ಮಂಗಳೂರು: ಶಕ್ತಿನಗರದ ಶಕ್ತಿ ರೆಸಿಡೆನ್ಯಿಯಲ್ ಶಾಲೆಯಲ್ಲಿ ಇತ್ತಿಚೆಗೆ ಜರುಗಿದ ವಿದ್ಯಾಭಾರತಿ ಕರ್ನಾಟಕ ದಕ್ಷಿಣಕನ್ನಡ ಜಿಲ್ಲೆಯ ಮಂಗಳೂರಿನ ಶೈಕ್ಷಣಿಕ ಸಹಮಿಲನದ ಪ್ರತಿಭಾ ಪುರಸ್ಕಾರ ಮತ್ತು ಸಮಾರೋಪ ಸಮಾರಂಭದಲ್ಲಿ ವಂದೇ ಮಾತರಂಗೀತೆಗೆ 150 ವರ್ಷ ತುಂಬಿರುವ ಹಿನ್ನೆಲೆಯಲ್ಲಿ […]
ಉಡುಪಿ, ಜೂ. 24: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಜಿಲ್ಲಾ ಆಸ್ಪತ್ರೆ ಎನ್.ಸಿ.ಡಿ. ವಿಭಾಗ ಉಡುಪಿ, […]
ಉಜಿರೆ: ನಾಡಿನೆಲ್ಲೆಡೆಯಿಂದ ಫೆ. 15 ರಂದು ಶಿವರಾತ್ರಿಗೆ ಧರ್ಮಸ್ಥಳಕ್ಕೆ 50,000ಕ್ಕೂ ಮಿಕ್ಕಿ ಪಾದಯಾತ್ರಿಗಳು ಬರುವ ನಿರೀಕ್ಷೆ ಇದ್ದು, ಅವರ ಸ್ವಾಗತ ಹಾಗೂ ವಸತಿ ಸೌಲಭ್ಯಕ್ಕೆ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ.ಧರ್ಮಸ್ಥಳದಲ್ಲಿ ಮುಖ್ಯ ಪ್ರವೇಶದ್ವಾರದ ಬಳಿ ಸ್ವಾಗತ […]