ಉಡುಪಿ: ಯುದ್ಧ ಸನ್ನಿವೇಶದ ಹಿನ್ನೆಲೆ, ಅನಿಲ ಕೊರತೆ ಉಂಟಾಗುತ್ತದೆ ಎಂದು ಸಾರ್ವಜನಿಕರು ಏಕಕಾಲದಲ್ಲಿ ಅನಿಲ ಸಂಪರ್ಕಕ್ಕೆ ಬುಕ್ಕಿಂಗ್ ಮಾಡುತ್ತಿದ್ದು, ಇದರಿಂದ ಬುಕ್ಕಿಂಗ್ ಕ್ರ್ಯಾಷ್ ಆಗುತ್ತಿದೆ. ಸಾರ್ವಜನಿಕ ಆಸ್ಪತ್ರೆಗಳು, ವಸತಿ ನಿಲಯಗಳು, ಗೃಹಬಳಕೆ, ಅತೀ ಅವಶ್ಯಕ […]
ಉರ್ವ: ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಒಂದು ದಿನದ ಶಿಕ್ಷಕರ ವೃತ್ತಿ ಮಾರ್ಗದರ್ಶನ (ಓರಿಯಂಟೇಷನ್) ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಈ ಕಾರ್ಯಕ್ರಮದಲ್ಲಿ ಇಮ್ಯಾಕ್ಯುಲೇಟ್ ಚರ್ಚ್ನ ಗುರುಗಳು ಹಾಗೂ ಶಾಲಾ ಸಂಚಾಲಕರಾದ ವಂ. ಬೆಂಜಮಿನ್ […]
ಮಂಗಳೂರು, ಮೇ.18: ಬಳ್ಳಾರಿ ಮೂಲದ ರಕ್ಷಿತಾ ಎಂ (21) ಎಂಬವರು ಪ್ರಸ್ತುತ ನಗರದ ಬಂಗ್ರ ಕೂಳೂರು ದಂಬೆಲ್ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದು, ಮೇ 9 ರಂದು ತನ್ನ ಮಗ ಆದರ್ಶ್ (1)ನೊಂದಿಗೆ ಮನೆಯಿಂದ ಹೋದವರು […]