ಮಂಗಳೂರು: ಗ್ಯಾರಂಟಿ ಯೋಜನೆ ಬಡವರ, ಮಧ್ಯಮ ವರ್ಗದವರ ಜೀವನಾಡಿ. ಅವರ ಜೀವನಕ್ಕೆ ಒಂದಷ್ಟು ಆಸರೆಯಾಗಿ ರಾಜ್ಯದಲ್ಲಿ ಅನುಷ್ಠಾನವಾಗಿದೆ ಎಂದು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ್ ಹೇಳಿದರು […]
ಉಡುಪಿ: ಉಡುಪಿ ಜಿಲ್ಲಾ ಮಾನವ ಅಭಿವೃದ್ಧಿ ವರದಿ- 2025 ಮತ್ತು ಸಮಗ್ರ ಹಾಗೂ ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ- 2031 ವರದಿಯನ್ನು ಸಿದ್ಧಪಡಿಸಲು ಅಧಿಕಾರಿಗಳು ಕಾಳಜಿ ವಹಿಸುವುದರೊಂದಿಗೆ ನಿಖರ ದತ್ತಾಂಶವನ್ನು ಕಾಲಮಿತಿಯ ಒಳಗೆ ನೀಡಬೇಕು […]
ವರದಿ ರಾಯಿ ರಾಜ ಕುಮಾರಸರಕಾರದ ರೈತ ವಿರೋಧಿ ನೀತಿಯಿಂದಾಗಿ ರೈತರ ಬದುಕು ದುರವಸ್ಥೆತೆಗೆ ಈಡಾಗಿದೆ. ರೈತರು ಬೆಳೆದ ಕೃಷಿ ಮತ್ತು ಹೈನುಗಾರಿಕೆಗಳಿಗೆ ಮೌಲ್ಯಾಧಾರಿತ ಬೆಲೆಯನ್ನು ನಿಗದಿಗೊಳಿಸಬೇಕೆಂದು ಕಿಸಾನ್ ಸಂಘ ಹೋರಾಟ ನಡೆಸಿಕೊಂಡು ಬರುತ್ತಿದೆ. ಸರಕಾರ […]