ಬೆಂಗಳೂರು, ಮೇ 19: ದೇಶಾದ್ಯಂತ ಜನರಿಗೆ ಬೆಳ್ಳಂ-ಬೆಳಗ್ಗೆಯೇ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಪ್ರತಿ ಲೀಟರ್ಗೆ ಮತ್ತೆ 90 ಪೈಸೆ ಹೆಚ್ಚಿಸಲಾಗಿದೆ.ಕಳೆದ ಶುಕ್ರವಾರವಷ್ಟೇ 3 ರೂಪಾಯಿ ಏರಿಕೆಯಾದಲ್ಲಿ, ಎರಡನೇ ಏರಿಕೆಯಾಗಿದ್ದು, ವಾಹನ ಸವಾರರಿಗೆ ಇದು […]
ಉಜಿರೆ: ಲ್ಯಾಬ್ ಇನ್ ಕ್ಯಾಬ್ ಕಾರ್ಯಕ್ರಮದಡಿಯಲ್ಲಿ ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಸಸ್ಯಶಾಸ್ತç ವಿಭಾಗದ ಆಶ್ರಯದಲ್ಲಿ ಸೋಮವಾರ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಆಡಳಿತಕ್ಕೆ ಒಳಪಟ್ಟ ಕಾಂಚನ ವೆಂಕಟಸುಬ್ರಹ್ಮಣ್ಯ ಸ್ಮಾರಕ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸಸ್ಯಶಾಸ್ತ್ರಕ್ಕೆ ಸಂಬಂಧಿಸಿದಂತೆ ಏಕದಳ […]
ಮೂಡುಬಿದಿರೆ: ಆಳ್ವಾಸ್ ಹೆಲ್ತ್ ಸೆಂಟರ್ ವತಿಯಿಂದ ಮಾರ್ಚ್ 08 ರಂದು ಬೆಳಿಗ್ಗೆ 10ರಿಂದ 1 ಘಂಟೆಯವರೆಗೆ ಮೂಡುಬಿದಿರೆಯ ಆಳ್ವಾಸ್ ಹೆಲ್ತ್ ಸೆಂಟರ್ನಲ್ಲಿ ಉಚಿತ ಶಸ್ತ್ರಚಿಕಿತ್ಸಾ ಶಿಬಿರ ಆಯೋಜಿಸಲಾಗಿದೆ. ಹೈಡ್ರೋಸಿಲ್, ಮೂಲವ್ಯಾಧಿ, ಹರ್ನಿಯ, ಥೈರಾಯ್ಡ್ ಸಮಸ್ಯೆ, ಮಧುಮೇಹ […]