ಶಾಸಕ ಐವನ್ ಡಿʼಸೋಜಾರವರ ಶಾಸಕರ ಪ್ರದೇಶಾಭಿವೃದ್ದಿ ನಿಧಿಯಿಂದ ಉಡುಪಿ ಜಿಲ್ಲೆ ಉಡುಪಿ ತಾಲೂಕು ಅಗರದಂಡೆ ರಸ್ತೆ ಉದ್ಘಾಟನೆ
Posted on
ಉಡುಪಿ ಜಿಲ್ಲೆ ಉಡುಪಿ ತಾಲೂಕು ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಗರ್ದಂಡೆ ಕೇಂಜಹಿತ್ಲು ರಸ್ತೆಗೆ ವಿಧಾನ ಪರಿಷತ್ ಶಾಸಕರಾದ ಐವನ್ ಡಿʼಸೋಜಾರವರ ಶಾಸಕರ ನಿಧಿಯಿಂದ 10.00 ಲಕ್ಷ ಅನುದಾನವನ್ನು ಬಿಡುಗಡೆಗೊಳಿಸಿ, ನಿರ್ಮಾಣಗೊಂಡ ರಸ್ತೆಯ ಉದ್ಘಾಟನೆಯನ್ನು ಐವನ್ ಡಿʼಸೋಜಾರವರು ನೇರವೇರಿಸಿದರು.
ವರದಿ ರಾಯಿ ರಾಜಕುಮಾರ್ಮೂಡುಬಿದಿರೆ: ಭವಿಷ್ಯನಿಧಿ ಪಿಂಚಣಿ ದಾರರಿಗೆ ಕನಿಷ್ಟ ಪಿಂಚಣಿ ರೂ.9000/-ನಿಗದಿ ಪಡಿಸಬೇಕೆಂದು ಭವಿಷ್ಯನಿಧಿ ಪಿಂಚಣಿ ದಾರರ ಸಂಘದ ದ.ಕ.ಜಿಲ್ಲಾ ಸಮಿತಿ ಪ್ರಧಾನ ಕಾರ್ಯಧರ್ಶಿ ಸುಕುಮಾರ್ ಅವರು ಕೇಂದ್ರ ಸರಕಾರವನ್ನು ಒತ್ತಾಯಿಸಿದರು. ಅವರು ಸಮಾಜ […]
ಕಾರ್ಕಳ, ಫೆ. 25:, : ಪ್ರತಿಷ್ಠಿತ ವಿದ್ಯಾಸಂಸ್ಥೆಯ 35ನೇ ವರ್ಷದ ವಾರ್ಷಿಕೋತ್ಸವ ಹಾಗೂ 7 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ಅಂಬೇಡ್ಕರ್ ಭವನ ಮತ್ತು ಕಿಸಾನ್ ಸಭಾಂಗಣದ ಉದ್ಘಾಟನಾ ಸಮಾರಂಭವು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಉಪಸ್ಥಿತಿಯಲ್ಲಿ […]