ಶಾಸಕ ಐವನ್ ಡಿʼಸೋಜಾರವರ ಶಾಸಕರ ಪ್ರದೇಶಾಭಿವೃದ್ದಿ ನಿಧಿಯಿಂದ ಉಡುಪಿ ಜಿಲ್ಲೆ ಉಡುಪಿ ತಾಲೂಕು ಅಗರದಂಡೆ ರಸ್ತೆ ಉದ್ಘಾಟನೆ
Posted on
ಉಡುಪಿ ಜಿಲ್ಲೆ ಉಡುಪಿ ತಾಲೂಕು ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಗರ್ದಂಡೆ ಕೇಂಜಹಿತ್ಲು ರಸ್ತೆಗೆ ವಿಧಾನ ಪರಿಷತ್ ಶಾಸಕರಾದ ಐವನ್ ಡಿʼಸೋಜಾರವರ ಶಾಸಕರ ನಿಧಿಯಿಂದ 10.00 ಲಕ್ಷ ಅನುದಾನವನ್ನು ಬಿಡುಗಡೆಗೊಳಿಸಿ, ನಿರ್ಮಾಣಗೊಂಡ ರಸ್ತೆಯ ಉದ್ಘಾಟನೆಯನ್ನು ಐವನ್ ಡಿʼಸೋಜಾರವರು ನೇರವೇರಿಸಿದರು.
ಮಂಗಳೂರು: 2026-27 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲೆಯ ವಾರ್ಷಿಕ ಕರಡು ಅಭಿವೃದ್ಧಿ ಯೋಜನೆಗೆ ಶುಕ್ರವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ನಡೆದ […]
ಉಜಿರೆ: ಕಾಲೇಜಿನ ಪ್ರಗತಿ-ಸಾಧನೆ ಬಗ್ಯೆ ಅವಲೋಕನದೊಂದಿಗೆ ಮುಂದಿನ ವರ್ಷದ ಚಟುವಟಿಕೆಗಳಿಗೆ ಸಿದ್ಧತೆ ನಡೆಸುವುದೇ ಕಾಲೇಜು ವಾರ್ಷಿಕೋತ್ಸವದ ಉದ್ದೇಶ ಎಂದು ಜಾಮ್ನಗರ್ನಲ್ಲಿರುವ ಆಯುಷ್ ಇಲಾಖೆಯ ಆಯುರ್ವೇದ ಸಂಶೋಧನಾ ಸಂಸ್ಥೆಯ ಯೋಗ ವಿಭಾಗದ ನಿವೃತ್ತ ಪ್ರೊಫೆಸರ್ ಡಾ. […]
ಉಡುಪಿ: ಸ್ವಚ್ಛ ಗಾಳಿ, ನೀರು ಬೆಳಕು ಹಾಗೂ ಪರಿಸರವನ್ನು ನಿರ್ಮಿಸಿಕೊಳ್ಳುವುದು ನಮ್ಮ ಕರ್ತವ್ಯದ ಭಾಗವಾಗಿದೆ. ಇದು ಸರಕಾರ ಜವಾಬ್ದಾರಿಯಲ್ಲ. ನಮ್ಮ ಮೂಲಭೂತ ಜವಾಬ್ದಾರಿ. ಸ್ವಚ್ಛ ಪರಿಸರವನ್ನು ನಿರ್ಮಿಸುವರೇ ನಮ್ಮ ಕಸ, ನಮ್ಮ ಹೊಣೆ ಎಂಬ […]