ಶಾಸಕ ಐವನ್ ಡಿʼಸೋಜಾರವರ ಶಾಸಕರ ಪ್ರದೇಶಾಭಿವೃದ್ದಿ ನಿಧಿಯಿಂದ ಉಡುಪಿ ಜಿಲ್ಲೆ ಉಡುಪಿ ತಾಲೂಕು ಅಗರದಂಡೆ ರಸ್ತೆ ಉದ್ಘಾಟನೆ
Posted on
ಉಡುಪಿ ಜಿಲ್ಲೆ ಉಡುಪಿ ತಾಲೂಕು ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಗರ್ದಂಡೆ ಕೇಂಜಹಿತ್ಲು ರಸ್ತೆಗೆ ವಿಧಾನ ಪರಿಷತ್ ಶಾಸಕರಾದ ಐವನ್ ಡಿʼಸೋಜಾರವರ ಶಾಸಕರ ನಿಧಿಯಿಂದ 10.00 ಲಕ್ಷ ಅನುದಾನವನ್ನು ಬಿಡುಗಡೆಗೊಳಿಸಿ, ನಿರ್ಮಾಣಗೊಂಡ ರಸ್ತೆಯ ಉದ್ಘಾಟನೆಯನ್ನು ಐವನ್ ಡಿʼಸೋಜಾರವರು ನೇರವೇರಿಸಿದರು.
ಮಂಗಳೂರು: ಗ್ಯಾರಂಟಿ ಯೋಜನೆ ಬಡವರ, ಮಧ್ಯಮ ವರ್ಗದವರ ಜೀವನಾಡಿ. ಅವರ ಜೀವನಕ್ಕೆ ಒಂದಷ್ಟು ಆಸರೆಯಾಗಿ ರಾಜ್ಯದಲ್ಲಿ ಅನುಷ್ಠಾನವಾಗಿದೆ ಎಂದು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ್ ಹೇಳಿದರು […]
ಕೆಎಂಸಿ ಆಸ್ಪತ್ರೆ ಅತ್ತಾವರ, ಮಂಗಳೂರು ಮತ್ತು ಆಯುಷ್ ಫೆಡರೇಶನ್ ಆಫ್ ಇಂಡಿಯಾ ದಕ್ಷಿಣ ಕನ್ನಡ, ಮಂಗಳೂರು ಮತ್ತು ದಕ್ಷಿಣ ಕನ್ನಡದ ಇತರ ತಾಲ್ಲೂಕುಗಳ ಸಹಯೋಗದೊಂದಿಗೆ (ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಮುನ್ನಾದಿನದಂದು) ಸಿಎಂಇ ಮತ್ತು ಸನ್ಮಾನ […]
ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿನ ಒಳಚರಂಡಿ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ ಪರಿಸರ ಪರಿಹಾರ ನಿಧಿಯಲ್ಲಿ ಮಂಗಳೂರು ನಗರಕ್ಕೆ ರೂ.40.00 ಕೋಟಿ ಅನುದಾನ ಮಂಜೂರಾಗಿರುತ್ತದೆ. ಸದರಿ ಯೋಜನೆಯಡಿ ಈ ಕೆಳಕಂಡ […]