ಉಜಿರೆ: ತಮಿಳುನಾಡು ರಾಣಿಪೇಟ್ ಜಿಲ್ಲೆಯ ರತ್ನಗಿರಿ ಬಾಲಮುರುಗನ್ ದೇವಸ್ಥಾನದ ಸುಬ್ರಹ್ಮಣ್ಯ ಸ್ವಾಮೀಜಿ ಗುರುವಾರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಬಳಿಕ ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿ ಸುಬ್ರಹ್ಮಣ್ಯಕ್ಕೆ ಪ್ರಯಾಣಿಸಿದರು.
ಮೂಡುಬಿದಿರೆ, ಆಗಸ್ಟ್ 14: ಮೂಡುಬಿದಿರೆ ಶ್ರೀ ದಿಗಂಬರ ಜೈನ ಮಠಕ್ಕೆ ಶುಕ್ರವಾರ ಬೆಳಿಗ್ಗೆ 9.30ಕ್ಕೆ ಮಂಗಳೂರು ರಾಮಕೃಷ್ಣ ಮಠದ ಜಿತಕಾಮಾನಂದ ಸ್ವಾಮೀಜಿ ಹಾಗೂ ಆಂಧ್ರಪ್ರದೇಶದ ಕಡಪದ ಸ್ವರೂಪಾನಂದ ಸ್ವಾಮೀಜಿ ಭೇಟಿ ನೀಡಿದರು. ಈ ಸಂದರ್ಭದಲ್ಲಿ […]
ರಾಜ್ಯಕ್ಕೆ ವಿಜ್ಞಾನ ವಿಭಾಗದಲ್ಲಿ ಪ್ರಾರ್ಥನ ಶೆಟ್ಟಿ ದ್ವಿತೀಯ ಸ್ಥಾನ (597), ವಾಣಿಜ್ಯ ವಿಭಾಗದಲ್ಲಿ ಪ್ರೇರಣ ರಾಮಚಂದ್ರ ಹೆಗಡೆ ತೃತೀಯ ಸ್ಥಾನ (598), ರಾಜ್ಯದ ಟಾಪ್ 10 ರ್ಯಾಂಕ್ ಒಳಗೆ ಕ್ರಿಯೇಟಿವ್ ಕಾಲೇಜಿನ 56 ವಿದ್ಯಾರ್ಥಿಗಳು. […]
ಬಂಟ್ವಾಳ ತಾಲೂಕಿನ ಕೊಯಿಲ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಫೆಬ್ರವರಿ 19ರಂದು ಗ್ರಾಹಕ ಮಾಹಿತಿ ಶಿಬಿರ ನಡೆಯಿತು. ಬೆಂಗಳೂರು ಸ್ಪಾರ್ಕ್ ಅಕಾಡೆಮಿಯ ತರಬೇತುದಾರ, ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕ ಸಂಘಟನೆ ಒಕ್ಕೂಟದ ಜೊತೆ ಕಾರ್ಯದರ್ಶಿ, ರಾಜ್ಯ […]