ಉಜಿರೆ: ತಮಿಳುನಾಡು ರಾಣಿಪೇಟ್ ಜಿಲ್ಲೆಯ ರತ್ನಗಿರಿ ಬಾಲಮುರುಗನ್ ದೇವಸ್ಥಾನದ ಸುಬ್ರಹ್ಮಣ್ಯ ಸ್ವಾಮೀಜಿ ಗುರುವಾರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಬಳಿಕ ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿ ಸುಬ್ರಹ್ಮಣ್ಯಕ್ಕೆ ಪ್ರಯಾಣಿಸಿದರು.
ವರದಿ ರಾಯಿ ರಾಜ ಕುಮಾರಸರಕಾರದ ರೈತ ವಿರೋಧಿ ನೀತಿಯಿಂದಾಗಿ ರೈತರ ಬದುಕು ದುರವಸ್ಥೆತೆಗೆ ಈಡಾಗಿದೆ. ರೈತರು ಬೆಳೆದ ಕೃಷಿ ಮತ್ತು ಹೈನುಗಾರಿಕೆಗಳಿಗೆ ಮೌಲ್ಯಾಧಾರಿತ ಬೆಲೆಯನ್ನು ನಿಗದಿಗೊಳಿಸಬೇಕೆಂದು ಕಿಸಾನ್ ಸಂಘ ಹೋರಾಟ ನಡೆಸಿಕೊಂಡು ಬರುತ್ತಿದೆ. ಸರಕಾರ […]
ಮಂಗಳೂರು, ಏ. 01: ಮಂಗಳೂರಿನ ಶಕ್ತಿ ನಗರದಲ್ಲಿರುವ ಶಕ್ತಿ ವಸತಿ ಶಾಲೆಯಲ್ಲಿ ಶಕ್ತಿ ಕ್ಯಾನ್ ಕ್ರಿಯೇಟ್ ಬೇಸಿಗೆ ಶಿಬಿರವು ಏಪ್ರಿಲ್ 1 ರಂದು ರೇಷ್ಮಾ ಮೆಮೋರಿಯಲ್ ಆಡಿಟೋರಿಯಂನಲ್ಲಿ ಉದ್ಘಾಟನೆಗೊಂಡಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ […]
ಬೆಲೆ ಏರಿಕೆಯಿಂದ ಜನರು ತತ್ತರಿಸುತ್ತಿದ್ದಾರೆ. ಗ್ಯಾಸ್ ಸಿಗದೇ ಹೋಟೆಲ್ ಗಳು ಬಂದ್ ಆಗುತ್ತಿವೆ. ಆಟೋದವರು ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯವಾಗದಂತಹ ಪರಿಸ್ಥಿತಿಯನ್ನು ಬಿಜೆಪಿ ನಿರ್ಮಾಣ ಮಾಡಿದೆ. ಬಿಜೆಪಿ ಕಾರ್ಯಕರ್ತರು ಸಹ ಬೆಲೆ ಏರಿಕೆಗೆ ಬಸವಳಿದಿರುವುದರಿಂದ […]