ವರದಿ ರಾಯಿ ರಾಜಕುಮಾರ ಮುಲ್ಕಿ ಮೂಡುಬಿದಿರೆ ಶಾಸಕ ಕೋಟ್ಯಾನ್ ರವರು ವಿಶ್ವ ಪರಿಸರ ದಿನವನ್ನು ಆಚರಿಸಿದರು.
ಬಜಪೆ ಪಟ್ಟಣ ಪಂಚಾಯತ್ ವ್ಯಾಪ್ತಿಯ ಸಾರಾಬಳಿ ಜುಮಾದಿ ಬಂಟೈವಸ್ಥಾನದ ಆವರಣದಲ್ಲಿ ಗಿಡ ನೆಡುವ ಮೂಲಕ ಪರಿಸರ ದಿನವನ್ನು ಆಚರಿಸಿದರು. ಈ ಸಂದರ್ಭದಲ್ಲಿ ದೈವಸ್ಥಾನದ ಮುಖ್ಯಸ್ಥರುಗಳು ಹಾಜರಿದ್ದರು.
ಮೂಡುಮಾರ್ನಾಡು ಪಿ.ಎಂ.ಶ್ರೀ. ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ 2026 ರ ಸಾಲಿನಲ್ಲಿ 100% ಫಲಿತಾಂಶ ಪಡೆದ ಸಾಧಕ ವಿದ್ಯಾರ್ಥಿಗಳನ್ನು ಹಾಗೂ ಫಲಿತಾಂಶ ಸಾಧನೆಗಾಗಿ ಶಾಲೆಯ ಶಿಕ್ಷಕವೃಂದದವರನ್ನು ಶಾಲಾ ಎಸ್ ಡಿ ಎಂ ಸಿ ವತಿಯಿಂದ ಅಭಿನಂದಿಸುವ […]
ಧರ್ಮಸ್ಥಳ: ಭಗವಾನ್ ಸತ್ಯಸಾಯಿಬಾಬಾರ ಜನ್ಮಶತಮಾನೋತ್ಸವದ ಅಂಗವಾಗಿ ದೇಶದಾದ್ಯಂತ ಸಂಚರಿಸುತ್ತಿರುವ “ಶ್ರೀ ಸತ್ಯಸಾಯಿ ಪ್ರೇಮ ಪ್ರವಾಹಿನಿ ರಥ”ವು ಧರ್ಮಸ್ಥಳಕ್ಕೆ ಆಗಮಿಸಿತು. ಈ ರಥಯಾತ್ರೆ ಭಗವಾನ್ ಶ್ರೀ ಸತ್ಯಸಾಯಿಬಾಬಾರ ಪ್ರೀತಿ, ಸೇವೆ, ಸತ್ಯ, ಧರ್ಮ, ಶಾಂತಿ ಮತ್ತು […]
ಉಡುಪಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ – 2026 ಕ್ಕೆ ಸಂಬಂಧಿಸಿದಂತೆ ಕರಡು ಮತದಾರರ ಪಟ್ಟಿಯ ಸಿ.ಡಿ ಗಳನ್ನು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ನಗರದ ಮಣಿಪಾಲ ರಜತಾದ್ರಿಯ ತಮ್ಮ ಕಚೇರಿ ಸಭಾಂಗಣದಲ್ಲಿ ವಿವಿಧ […]