ಶಾಸಕ ಕೋಟ್ಯಾನ್ ರವರಿಂದ ವಿಶ್ವ ಪರಿಸರ ದಿನಾಚರಣೆ

ವರದಿ ರಾಯಿ ರಾಜಕುಮಾರ
ಮುಲ್ಕಿ ಮೂಡುಬಿದಿರೆ ಶಾಸಕ ಕೋಟ್ಯಾನ್ ರವರು ವಿಶ್ವ ಪರಿಸರ ದಿನವನ್ನು ಆಚರಿಸಿದರು.

ಬಜಪೆ ಪಟ್ಟಣ ಪಂಚಾಯತ್ ವ್ಯಾಪ್ತಿಯ ಸಾರಾಬಳಿ ಜುಮಾದಿ ಬಂಟೈವಸ್ಥಾನದ ಆವರಣದಲ್ಲಿ ಗಿಡ ನೆಡುವ ಮೂಲಕ ಪರಿಸರ ದಿನವನ್ನು ಆಚರಿಸಿದರು. ಈ ಸಂದರ್ಭದಲ್ಲಿ ದೈವಸ್ಥಾನದ ಮುಖ್ಯಸ್ಥರುಗಳು ಹಾಜರಿದ್ದರು.

Leave a Reply

Your email address will not be published. Required fields are marked *