ಬೆಂಗಳೂರು:  ಬೆಂಗಳೂರು ಹೊರವಲಯ ಆನೇಕಲ್ ಪಟ್ಟಣದಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು.


ಕರ್ನಾಟಕ ರಾಜ್ಯ ರೈತ ಸಂಘ ಹಾಗೂ  ಹಸಿರು ಸೇನೆ ವತಿಯಿಂದ ಪ್ರತಿಭಟನೆ. ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿಯವರನ್ನು ಪಾಕಿಸ್ತಾನದ ಏಜೆಂಟ್ ಎಂದು ಹೇಳಿಕೆ ನೀಡಿದ್ದ ಶಾಸಕ ಯತ್ನಾಲ್

ಶಾಸಕ ಬಸನಗೌಡ ಪಾಟೀಲ್ ಯತ್ನಾಲ್ ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಧಿಕ್ಕಾರ ಕೂಗಿ  ಆಕ್ರೋಶ. ದೊರೆಸ್ವಾಮಿ ಅವರ ಬಳಿ ಕೂಡಲೇ ಕ್ಷಮೆಯಾಚಿಸಬೇಕೆಂದು ಒತ್ತಾಯ.


ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಬೇಕೆಂದು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನಾಕಾರರು.