ಮಂಗಳೂರು: ದಕ್ಷಿಣ ಕನ್ನಡಜಿಲ್ಲೆ ಕಾಂಗ್ರೆಸ್ ಕಚೇರಿಯಲ್ಲಿ ಬ್ರಹ್ಮ ಶ್ರೀ ನಾರಾಯಣಗುರು ಇವರ ೧೫೦ ನೇ ಜಯಂತಿ ಆಚರಿಸಲಾಯಿತು. ಈ ಸಭೆಯಲ್ಲಿ ಹಲವಾರು ಕಾಂಗ್ರೆಸ್ ಮುಖಂಡರು ಭಾಗವಹಿಸಿ ನಾರಾಯಣಗುರು ಅವರ ಬೋಧನೆಯನ್ನು ಪಾಲಿಸಬೇಕು. ಮತ್ತು ಅವರ ಸ್ವತಂತ್ರ ಹೋರಾಟಕ್ಕೆ ಅವರ ಭೋದನೆ ನಮಗೆ ಕಾರಣವಾಗಿದೆ ಎಂದು ಹೇಳಿದರು.
ಮಂಗಳೂರು: ದಕ್ಷಿಣ ಕನ್ನಡಜಿಲ್ಲೆ ಕಾಂಗ್ರೆಸ್ ಕಚೇರಿಯಲ್ಲಿ ಬ್ರಹ್ಮ ಶ್ರೀ ನಾರಾಯಣಗುರು ಇವರ ೧೫೦ ನೇ ಜಯಂತಿ ಆಚರಿಸಲಾಯಿತು
ಹಲವಾರು ಗಣ್ಯರು ಈ ಸಂದರ್ಭದಲ್ಲಿ ಹಾಜರಿದ್ದು ಅವರ ಭಾವ ಚಿತ್ರಕ್ಕೆ ಮಾಲಾರ್ಪಣೆ ಮಾಡಿದರು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದರು.