ಮಂಗಳೂರು: ನಳೀನ್ ಕುಮಾರ್ ಹೆಸರು ಪ್ರಸ್ತಾಪ ಮಾಡದೇ ಟಾಂಗ್ ನೀಡಿದ ರಮಾನಾಥ ರೈ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಮಾತನಾಡುವರಿಗೆ ಅವರ ರಾಜಕೀಯ ಅನುಭವ ವಯಸ್ಸಾಗಿದೆ ಅಷ್ಟೇ

ನಮ್ಮ ಜಿಲ್ಲೆಯ ಪರಿಶಿಷ್ಟ ಜಾತಿಯವರನ್ನು ಮಂತ್ರಿ ಮಾಡುವ ಯೋಗ್ಯತೆ ಅವರಿಗಿಲ್ಲ ಆದ್ರೆ ಬೇರೆಯವರ ಬಗ್ಗೆ ಇಲ್ಲಸಲ್ಲದ ಮಾತನಾಡುತ್ತಾರೆ ಮಂಗಳೂರಿನಲ್ಲಿ ಮಾಜಿ ಸಚಿವ ರಮಾನಾಥ ರೈ ಹೇಳಿಕೆ.