ತೀರ್ಥಹಳ್ಳಿ: ಮಾನ್ಯ ಕೆಪಿಸಿಸಿ ಕಾರ್ಯಧ್ಯಕ್ಷರು ಮತ್ತು ಶಾಸಕರಾದ ಮಂಜುನಾಥ ಭಂಡಾರಿ ಯವರು ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ತೀರ್ಥಹಳ್ಳಿ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರೊಂದಿಗೆ ಪ್ರಮುಖ ಸಭೆ ನಡೆಸಿ ನಂತರದಲ್ಲಿ ಪತ್ರಿಕಾ ಗೋಷ್ಠಿ ನೆಡೆಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕಿಮ್ಮನೆ ರತ್ನಾಕರ್ ಎಮ್ ಎ ಡಿ ಬಿ ಅಧ್ಯಕ್ಷರಾದ ಮಂಜುನಾಥ್ ಗೌಡ, ತೀರ್ಥಹಳ್ಳಿ ಬ್ಲಾಕ್ ಅಧ್ಯಕ್ಷರಾದ ಕೆಸ್ತೂರ್ ಮಂಜುನಾಥ್ ಕೆಪಿಸಿಸಿ ಸಂಯೋಜಕರಾದ ವಿಶ್ವಾಸ್ ಅಮೀನ್ ಹಾಗೂ ಪಕ್ಷದ ಸ್ಥಳೀಯ ಮುಖಂಡರು, ನಾಯಕರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.