ಮಂಗಳೂರು: ಮೇ 10 ರಂದು ಬೆಳಿಗ್ಗೆ 9:30 ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆಗಮನ, 10- ಬಂಗ್ರ ಕೂಳೂರಿನಲ್ಲಿ ನವೋದಯ ಸ್ವಸಹಾಯಗ್ರೂಪ್ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವುದು, ಮಧ್ಯಾಹ್ನ 3:15 ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಉಪಮುಖ್ಯಮಂತ್ರಿಗಳು ಬೆಂಗಳೂರಿಗೆ ತಲುಪಲಿದ್ದಾರೆ.
