ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಸಾದಮಾರಹಳ್ಳಿಯಲ್ಲಿ ಗಣೇಶ ವಿಸರ್ಜನೆಯ ವೇಳೆ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ಒಬ್ಬರ ಕೊಲೆಯಾಗಿದೆ.
45ರ ಸುಗಂಧರಾಜು ಎಂಬವರು ಕೊಲೆಯಾದವರು. ಊರಿನಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು ಪೋಲೀಸು ಪಹರೆ ಹಾಕಲಾಗಿದೆ.
ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಸಾದಮಾರಹಳ್ಳಿಯಲ್ಲಿ ಗಣೇಶ ವಿಸರ್ಜನೆಯ ವೇಳೆ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ಒಬ್ಬರ ಕೊಲೆಯಾಗಿದೆ.
45ರ ಸುಗಂಧರಾಜು ಎಂಬವರು ಕೊಲೆಯಾದವರು. ಊರಿನಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು ಪೋಲೀಸು ಪಹರೆ ಹಾಕಲಾಗಿದೆ.