ಉಡುಪಿ: ಫೆಬ್ರವರಿ 14 ರಂದು ಬೆಳಗ್ಗೆ 10.30 ಕ್ಕೆ ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಮಾಬಂಧಿ ಕಾರ್ಯಕ್ರಮವನ್ನು ಕಾರಣಾಂತರಗಳಿಂದ ಮುಂದೂಡಲಾಗಿದ್ದು, ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಕುಂದಾಪುರ ತಾಲೂಕು ಪಂಚಾಯತ್ನ ಕಚೇರಿ ಪ್ರಕಟಣೆ ತಿಳಿಸಿದೆ.
ಉಡುಪಿ: ಫೆಬ್ರವರಿ 14 ರಂದು ಬೆಳಗ್ಗೆ 10.30 ಕ್ಕೆ ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಮಾಬಂಧಿ ಕಾರ್ಯಕ್ರಮವನ್ನು ಕಾರಣಾಂತರಗಳಿಂದ ಮುಂದೂಡಲಾಗಿದ್ದು, ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಕುಂದಾಪುರ ತಾಲೂಕು ಪಂಚಾಯತ್ನ ಕಚೇರಿ ಪ್ರಕಟಣೆ ತಿಳಿಸಿದೆ.