ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್  ಆಗಸ್ಟ್ 1 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ.

ಬೆಳಿಗ್ಗೆ  6:55 - ಮಂಗಳೂರು ವಿಮಾನ ನಿಲ್ದಾಣ ಆಗಮನ, 9:30 -  ಮೂಡಬಿದ್ರೆಯಲ್ಲಿ ಆಳ್ವಾಸ್ ಎಜುಕೇಶನ್ ಫೌಂಡೇಶನ್  ಏರ್ಪಡಿಸಿರುವ  ಆಳ್ವಾಸ್ ಪ್ರಗತಿ  ಕಾರ್ಯಕ್ರಮ,   11:30 -  ದೇರಳಕಟ್ಟೆ  ಯೆನೆಪೋಯ ಡೀಮ್ಡ್ ವಿಶ್ವವಿದ್ಯಾಲಯದ ಎಂಡ್ಯೂರೆನ್ಸ್ ಹಾಲ್‍ನಲ್ಲಿ  ರಾಜ್ಯಮಟ್ಟದ ಭಾರತೀಯ ಅಂಗಾಂಗ ದಾನ ದಿನಾಚರಣೆ ಕಾರ್ಯಕ್ರಮ, ಮಧ್ಯಾಹ್ನ 12:30 - ಸಕ್ರ್ಯೂಟ್ ಹೌಸ್‍ನಲ್ಲಿ ಸಾರ್ವಜನಿಕರಿಂದ  ಅಹವಾಲು ಸ್ವೀಕಾರ, 3- ವೆನ್‍ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿಆರೋಗ್ಯ ರಕ್ಷಾ ಸಮಿತಿ, ಸರಕಾರಿ ವೆನ್‍ಲಾಕ್ ಜಿಲ್ಲಾ ಆಸ್ಪತ್ರೆ ಮತ್ತು ಸರಕಾರಿ ಲೇಡಿಗೋಷನ್ ಆಸ್ಪತ್ರೆ  ಮಂಗಳೂರು ಇದರ  2025 - 26 ನೇ ಸಾಲಿನ ವಾರ್ಷಿಕ ಮಹಾಸಭೆ, ರಾತ್ರಿ 7:15 - ಮಂಗಳೂರಿನಿಂದ ಬೆಂಗಳೂರಿಗೆ  ಸಚಿವರು ತೆರಳಲಿದ್ದಾರೆ