ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ  ಉಸ್ತುವಾರಿ ಸಚಿವ  ದಿನೇಶ್ ಗುಂಡೂರಾವ್   ಜೂನ್ 4  ರಂದು  ಜಿಲ್ಲೆಗೆ ಆಗಮಿಸಲಿದ್ದಾರೆ.

ಜೂನ್ 4 ರಂದು ಮಧ್ಯಾಹ್ನ 11:15- ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆಗಮನ,  12:15- ಮೂಡಬಿದ್ರೆ ಇಂದಿರಾ ಕ್ಯಾಂಟೀನ್ ಉದ್ಘಾಟನೆ, 12:35- ಕಿನ್ನಿಗೋಳಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ, 1:30- ಕಿನ್ನಿಗೋಳಿ ರಾಜಾಂಗಣದಲ್ಲಿ ಸಾರ್ವಜನಿಕ ಭೇಟಿ ಮತ್ತು ಅಹವಾಲು ಸ್ವೀಕಾರ,   3:15 - ಮುಲ್ಕಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ,3:30-   ಮುಲ್ಕಿ ತಾಲೂಕು ಪ್ರಜಾಸೌಧ ಕಟ್ಟಡ ಕಾಮಗಾರಿ ವೀಕ್ಷಣೆ, 4:10-ಚೇಳಾರು ಕಂಡೇವು ಅರಸೇ ಉಳ್ಳಾಯೇ ನದಿತಟ   ಕಲುಷಿತ ನೀರು ನಂದಿನಿ ನದಿ ಸೇರುವ ಸಮಸ್ಯೆಯ ಕುರಿತು ಸ್ಥಳ ಪರಿಶೀಲನೆ,

 5:30 -  ದೇರಳಕಟ್ಟೆ  ಯೆನೆಪೆÇೀಯ ವಿಶ್ವವಿದ್ಯಾಲಯದಲ್ಲಿ  ರಾಜ್ಯ ರಾಷ್ಟ್ರೀಯ ಸೇವಾ ಯೋಜನಾ ಕೋಶ, ಯುವ ಸಬಲೀಕರಣ ಮತ್ತು  ಕ್ರೀಡಾ ಇಲಾಖೆ ಹಾಗೂ  ಯೆನೆಪೆÇೀಯ ಮತ್ತು  ಕ್ರೀಡಾ ಇಲಾಖೆ ಹಾಗೂ ಯೆನೆಪೆÇೀಯ ವಿಶ್ವವಿದ್ಯಾಲಯ  ಮಂಗಳೂರು ಇವರ ಸಹಯೋಗದಲ್ಲಿ  ನಡೆಯುವ ಅಂತರಾಷ್ಟ್ರೀಯ  ಯುವಶೃಂಗಸಭೆ 2025 ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 6:45- ಮಂಗಳೂರು ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳಲಿದ್ದಾರೆ.