ಮಂಗಳೂರು: ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು  ಸೆಪ್ಟೆಂಬರ್ 25 ರಂದು  ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.

ಅಂದು ಮಧ್ಯಾಹ್ನ  2:55 ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಆಗಮನ, 3:30 - ಮಂಗಳೂರು ಆರ್.ಟಿ.ಓ  ಕಚೇರಿಯಲ್ಲಿ  ಸಾರಿಗೆ ಇಲಾಖೆಯ ಶಿವಮೊಗ್ಗ ವಲಯದ ಸಾರಿಗೆ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ, ನಂತರ ಮುಡಿಪು ಭಾರಿ ವಾಹನಗಳ ಚಾಲಕರ ತರಬೇತಿ ಕೇಂದ್ರಕ್ಕೆ ಭೇಟಿ. ರಾತ್ರಿ 10:45 ಕ್ಕೆ  ಸಚಿವರು ಮಂಗಳೂರಿನಿಂದ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ.