ರಾಷ್ಟ್ರ ರಾಜಧಾನಿಯ ವಿಜ್ಞಾನ ಭವನದಲ್ಲಿ ನಡೆದ ವಿಶ್ವಶಾಂತಿಗಾಗಿ ಪ್ರಾರ್ಥಿಸುವ ‘ವಿಶ್ವನವಕಾರ್ ಮಹಾಮಂತ್ರ ದಿವಸ್’ ಉದ್ಘಾಟನೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪಾಲ್ಗೊಂಡರು.
ಈ ಸಂದರ್ಭದಲ್ಲಿ ಮಾನ್ಯ ಸಂಸದರಾದ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ವಿವಿಧ ಗಣ್ಯರು ಉಪಸ್ಥಿಣರಿದ್ದರು. ಜಗತ್ತಿನ 108 ದೇಶಗಳಲ್ಲಿ ಈ ಆಚರಣೆ ಬುಧವಾರ ನಡೆದಿದ್ದು ಮುಖ್ಯ ಕಾರ್ಯಕ್ರಮ ಹೊಸದೆಹಲಿಯಲ್ಲಿ ಆಯೋಜನೆಗೊಂಡಿತ್ತು.