ಉಜಿರೆ: ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಶನಿವಾರ ಸಕುಟುಂಬಿಕರಾಗಿ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ಬೀಡಿನಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಉಜಿರೆ: ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಶನಿವಾರ ಸಕುಟುಂಬಿಕರಾಗಿ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ಬೀಡಿನಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.