ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಹರೀಶ್ ಕುಮಾರ್ ರವರ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ. ಸುಹಾನ್ ಆಳ್ವ ಅವರು ಎನ್.ಎಸ್.ಯು.ಐ ರಾಜ್ಯ ಪ್ರದಾನ ಕಾರ್ಯದರ್ಶಿಯಾಗಿ ತುಮಕೂರು, ಉತ್ತರ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಉಸ್ತುವಾರಿಯಾಗಿ ಸೇವೆ ಸಲ್ಲಿಸಿದ್ದಾರೆ. 

ಎನ್.ಎಸ್.ಯು.ಐ ಮುಖಾಂತರ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡು ವಿದ್ಯಾರ್ಥಿ ಕಾಂಗ್ರೆಸ್ ಮುಖಾಂತರ ವಿದ್ಯಾರ್ಥಿ ಶಕ್ತಿಯನ್ನು ಜಿಲ್ಲೆಯಲ್ಲಿ ಬಲಪಡಿಸುವ ನಿಟ್ಟಿನಲ್ಲಿ ಕೆಲಸ ಕಾರ್ಯವನ್ನು ಮಾಡಿದ್ದಾರೆ.