ಉಡುಪಿ: ಬೈಂದೂರು ತಾಲೂಕು ಮಟ್ಟದ ಜನಸ್ಪಂದನಾ ಕಾರ್ಯಕ್ರಮವು ಜುಲೈ 10 ರಂದು ಬೆಳಗ್ಗೆ 10 ಗಂಟೆಗೆ ಬೈಂದೂರು ತಾಲೂಕು ಆಡಳಿತ ಸೌಧದಲ್ಲಿ, ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ತಹಶೀಲ್ದಾರರ ಪ್ರಕಟಣೆ ತಿಳಿಸಿದೆ.