ಉಡುಪಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಉಡುಪಿ ಜಿಲ್ಲೆ ಇವರ ವತಿಯಿಂದ ಕಚೇರಿಯ ಸಭಾಂಗಣದಲ್ಲಿ  ಡಾ. ರಾಜ್‍ಕುಮಾರ್ ಅವರ ಜಯಂತಿ ಆಚರಣೆಯನ್ನು ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ಸರಳವಾಗಿ ಆಚರಿಸಲಾಯಿತು. 

ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ ರಾಜ್‍ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಚೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.