ಬಾಚಕೆರೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶ ಉತ್ಸವ ಸಂದರ್ಭ ಬಿಜೆಪಿ ಜಿಲ್ಲಾಧ್ಯಕ್ಷರಾದ  ಸುದರ್ಶನ ಎಂ.ಭೇಟಿ ನೀಡಿದರು. ಈ ಸಂದರ್ಭ ಪರಮಪೂಜ್ಯ ಶ್ರೀ ಮೋಹನದಾಸ್ ಸ್ವಾಮೀಜಿ, ದೇವಳದ ಮೊಕ್ತೇಸರರಾದ ದೇಜಪ್ಪ ಬಾಚಕೆರೆ, ಪ್ರಮುಖರಾದ ರಾಮದಾಸ್ ಬಂಟ್ವಾಳ, ದೇವಪ್ಪ ಪೂಜಾರಿ, ದಯಾನಂದ ಶೆಟ್ಟಿ, ಸಾಂತಪ್ಪ ಪೂಜಾರಿ, ರವೀಂದ್ರ ಶೆಟ್ಟಿ, ಮೋನಪ್ಪ ಪೂಜಾರಿ, ಆನಂದ ಶೆಟ್ಟಿ, ಉಪಸ್ಥಿತರಿದ್ದರು.