ಮಂಗಳೂರು:- ಕರ್ನಾಟಕ ಸರ್ಕಾರದ ಮಾನ್ಯ ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಯೋಜನೆ, ಕಾರ್ಯಕ್ರಮ, ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರಾದ ಡಾ. ನಾರಾಯಣ ಗೌಡ ಅವರು ದಿ ಓಷಿಯನ್ ಪರ್ಲ್ ಹೋಟೆಲ್‍ನಲ್ಲಿ ಆಯೋಜಿಸಲಾದ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸದರು.

ಈ ಸಂಧರ್ಭ ಕರಾವಳಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆಯವರು,ಶಾಸಕರಾದ ವೇದವ್ಯಾಸ ಕಾಮತ್, ಎಮ್ಎಲ್ಸಿ ಪ್ರತಾಪ್ ಸಿಂಹ ನಾಯಕ್,ಸಂತೋಷ್ ಕುಮಾರ್ ಶೆಟ್ಟಿ,ಮೀನುಗಾರಿಕಾ ನಿಗಮದ ಅಧ್ಯಕ್ಷರಾದ ನಿತಿನ್ ಕುಮಾರ್,ಮೇಯರ್ ದಿವಾಕರ್,ಉಪಮೇಯರ್  ಕ್ರೀಡಾ ಇಲಾಖೆಯ ಪ್ರದೀಪ್ ಡಿಸೋಜ ,ಮತ್ತಿತರರು ಹಾಜರಿದ್ದರು.