ದಿನಾಂಕ: 27-05-2022 ರಂದು  ಬೆಳಿಗ್ಗೆ 10:30 ಗಂಟೆಗೆ ಭಾರತದ ಮಾಜಿ ಪ್ರಧಾನಿ ದಿ.ಜವಾಹರಲಾಲ್ ನೆಹರೂ ಅವರ  ಪುಣ್ಯಸ್ಮರಣೆ ಕಾರ್ಯಕ್ರಮ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಆಯೋಜಿಸಲಾಗಿದ್ದು, ಶಾಸಕರು, ವಿಧಾನ ಪರಿಷತ್ತಿನ ಸದಸ್ಯರು,ಮಾಜಿ ಸಂಸದರು,ಮಾಜಿ ಸಚಿವರು, ಮಾಜಿ ಶಾಸಕರುಗಳು, ಕೆ.ಪಿ.ಸಿ.ಸಿ ಪದಾಧಿಕಾರಿಗಳು, ಜಿಲ್ಲಾ ನಾಯಕರುಗಳು ಭಾಗವಹಿಸಿದರು.