ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠ, ನಾಗಮಂಗಲ ಮಂಡ್ಯ ಇಲ್ಲಿ ನಡೆದ ರಾಜ್ಯಮಟ್ಟದ ಬಾಲಕರ  ಚೆಸ್ ಪಂದ್ಯಾವಳಿಯಲ್ಲಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದ ಏಳನೇ ತರಗತಿಯ  ಸಮರ್ಥ ಭಟ್ ತೃತೀಯ ಸ್ಥಾನ ಗಳಿಸಿ  ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ  ಎಸ್ ಡಿ ಎಂ ಶಿಕ್ಷಣ ಸಂಸ್ಥೆ, ಶಾಲಾ ಮುಖ್ಯೋಪಾಧ್ಯಾಯನಿಯವರು, ಶಿಕ್ಷಕವೃಂದ ಅಭಿನಂದನೆಯನ್ನು ಸಲ್ಲಿಸಿರುತ್ತದೆ.