ಉಡುಪಿ, ಅಕ್ಟೋಬರ್ 2: ಗಾಂಧೀ ಜಯಂತಿ ಪ್ರಯುಕ್ತ, ಕರಾವಳಿ ಕಾವಲು ಪೊಲೀಸ್, ಮಲ್ಪೆ ಅವರ ವತಿಯಿಂದ, ಕಡಲ್ ಸೆಂಟರ್ ಫಾರ್ ಸಪ್ ಸರ್ಫ್ ಯೋಗ ಮತ್ತು ನೇಶನ್ ನೆಸ್ಟ್ ತಂಡದ ಸಹಯೋಗದಲ್ಲಿ , ಮಲ್ಪೆ ಲೈಟ್ ಹೌಸ್ ದ್ವೀಪದಲ್ಲಿ ಮತ್ತು ದ್ವೀಪದ ಸಮುದ್ರ ತೀರ ಪ್ರದೇಶದಲ್ಲಿ ಸ್ಚಚ್ಛತಾ ಕಾರ್ಯಕ್ರಮವು, ಕರಾವಳಿ ಕಾವಲು ಪಡೆಯ ಎಸ್ಪಿ ಆರ್.ಚೇತನ್ ಅವರ ನೇತೃತ್ವದಲ್ಲಿ ಶುಕ್ರವಾರ ನಡೆಯಿತು.
ಸಂಗ್ರಹಿಸಿದ ಕಸವನ್ನು ಮಣಿಪಾಲದ ಕಸ ವಿಲೇವಾರಿ ಘಟಕಕ್ಕೆ ಸಾಗಿಸಲಾಯಿತು.