Kannada News Main News ಸ್ಥಳೀಯ/ರಾಜ್ಯ ಹೆಚ್ ಕೆ ಎಸ್ ಕಾಲೇಜಿನಲ್ಲಿ ಕಾವ್ಯ ಪರ್ವ ಕಾರ್ಯಕ್ರಮ Author September 19, 2026 0 ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದಲ್ಲಿ ಕಾರ್ಯಾಚರಿಸುತ್ತಿರುವ ಹಾಸನದ ಪ್ರತಿಷ್ಠಿತ ಹೆಚ್ ಕೆ ಎಸ್ ಪದವಿಪೂರ್ವ ಕಾಲೇಜಿನಲ್ಲಿ ಕಾರ್ಕಳದ ಪುಸ್ತಕ ಮನೆ ವತಿಯಿಂದ ಕನ್ನಡದ ಪ್ರಖ್ಯಾತ ಹಾಸ್ಯ ಕವಿ ಹಾಗೂ ನಾಟಕಕಾರರಾದ ಎಚ್ ಡುಂಡಿರಾಜ್ […]