ಸಾಣೂರು ನರಸಿಂಹ ಕಾಮತ್ ಪ್ರಾಚೀನ ಭಾರತದಲ್ಲಿ ವೇದಗಳ ಕಾಲದಿಂದಲೂ ಸಹಕಾರ ತತ್ವವು ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಅಂಗವಾಗಿತ್ತು. ಋಗ್ವೇದದಲ್ಲಿ ಸಂಘ ಛಧ್ವಂ ಸಂವದಧ್ವಂ ಸಂವೋ ಮನಾಂಸಿ ಜಾನತಾಂ ನಾವೆಲ್ಲರೂ ಒಟ್ಟಿಗೆ ಹೆಜ್ಜೆ ಹಾಕೋಣ. ಒಳ್ಳೆಯ […]
Tag: mangaluru
ಕಲಾಂಗಣದಲ್ಲಿ ಫೆಬ್ರವರಿ 01 ರಂದು ಸುರ್ ಸುರಾಯ್
ಮಂಗಳೂರು: ಸುರ್ ಸೊಭಾಣ್ ಗಾಯನ ತರಬೇತಿ ಶಾಲೆಯ ನೂರಕ್ಕೂ ಮಿಕ್ಕಿ ವಿದ್ಯಾರ್ಥಿಗಳಿಂದ ʻಸುರ್ ಸುರಾಯ್ʼ (ಸ್ವರ – ಶ್ರಾವ್ಯ) ಎಂಬ ಸಂಗೀತ ಕಾರ್ಯಕ್ರಮವು 2026 ಫೆಬ್ರವರಿ 01 ರಂದು ಸಂಜೆ 6.30 ಗಂಟೆಗೆ ಶಕ್ತಿನಗರದ ಕಲಾಂಗಣದಲ್ಲಿ ನಡೆಯಲಿದೆ. ಇದು ಮಾಂಡ್ ಸೊಭಾಣ್ ತಿಂಗಳ ವೇದಿಕೆ ಸರಣಿಯ 290 ನೇ ಕಾರ್ಯಕ್ರಮವಾಗಿದ್ದು, ಪ್ರಸಿದ್ಧ ಗಾಯಕಿ ಹಾಗೂ ಹಿಂದೂಸ್ತಾನಿ ಸಂಗೀತ ತರಬೇತುದಾರರಾದ ಶಿಲ್ಪಾ ತೇಜಸ್ವಿನಿ ಕುಟಿನ್ಹಾ ಇವರ ನಿರ್ದೇಶನದಲ್ಲಿ […]
